ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 26 ಮತ್ತು ಮಾ. 27ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ.
ಈ ಜಾತ್ರೆಗೆ ಅವಿಭಜಿತ ದಕ ಜಿಲ್ಲೆಗಳಲ್ಲದೆ ಘಟ್ಟ ಪ್ರದೇಶ ಹಾಗೂ ದೂರದ ಮಹಾರಾಷ್ಟ್ರದಿಂದ ಭಕ್ತಾದಿಗಳು ಬಂದು ಭಾಗವಹಿಸುತ್ತಾರೆ. ಭಕ್ತರು ದಾಖಲೆಯ ಸಂಖ್ಯೆಯಲ್ಲಿ ಹರಕೆ ರೂಪದಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ಗದ್ದುಗೆ ಪೂಜೆ ಸಹಿತ ನಾನಾ ಸೇವೆಗಳನ್ನು ನಡೆಸುತ್ತಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…