ನವದೆಹಲಿ: ಕೊರೊನಾದಿಂದಾಗಿ ಕಳೆದೆರಡು ವರ್ಷದಿಂದ ನಿರ್ಬಂಧಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿದೆ.
ಕೊರೊನಾದಿಂದಾಗಿ ಸುರಕ್ಷತೆ ದೃಷ್ಟಿಯಿಂದ ಭಾರತ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿರ್ಬಂಧಿಸಿತ್ತು. ಇದೀಗ ನಿರ್ಬಂಧ ತೆರವುಗೊಳಿಸಿ ಮಾರ್ಚ್ 27ರಿಂದ ವಾಣಿಜ್ಯ ಹಾಗೂ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನರಾರಂಭಿಸಲಾಗುತ್ತದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟನೆ ಹೊರಡಿಸಿದೆ.
ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳಲ್ಲೂ ಪ್ರಸ್ತುತ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸುತ್ತಿದೆ.ಕಳೆದ ವರ್ಷದಿಂದ ಭಾರತ ಏರ್ಬಬಲ್ ಮೂಲಕ ವಿಮಾನಯಾನ ಸೇವೆ ನೀಡುತ್ತಿದ್ದು, ಈ ವ್ಯವಸ್ಥೆಯಡಿ 31 ದೇಶಗಳಿಗೆ ಮಾತ್ರ ವಿಮಾನಯಾನ ಇತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…