ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ ಸೇರಲಿರುವ ರೈಲ್ವೆ ಮಂಡಳಿಯು ರೈಲು ಬಂದ್ ಮುಂದುವರಿಸಬೇಕೇ, ಬೇಡವೇ ಎಂದು ನಿರ್ಧರಿಸಲಿದೆ ಎಂದು ಹೇಳಿದೆ.
ಈವರೆಗೆ 400 ಮೇಲ್/ಎಕ್ಸ್ಪ್ರೆಸ್ ರೈಲುಗಳು ತನ್ನ ಪ್ರಯಾಣ ಮುಂದುವರಿಸಿದ್ದು, ಈ ರೈಲುಗಳು ಗಮ್ಯಸ್ಥಳ ತಲುಪಿದ ಬಳಿಕ ಬೇರೆ ಯಾವುದೇ ರೈಲುಗಳು ಯಾವುದೇ ರೈಲ್ವೆ ನಿಲ್ದಾಣದಿಂದ ಹೊರಡುವುದಿಲ್ಲ. ಹೆಚ್ಚು ಪ್ರಯಾಣಿಕರು ಒಂದೇ ಕಡೆ ನಿಲ್ಲಲು ಅವಕಾಶ ಇಲ್ಲದ ಕಾರಣ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು ಖಾಲಿಯಾಗಿವೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…