Categories: Featuredದೇಶ

ಮಾರ್ಚ್ 31 ರವರೆಗೆ ದೇಶದಾದ್ಯಂತ ಎಲ್ಲಾ ರೈಲು ಸೇವೆ ಬಂದ್‌

ನವದೆಹಲಿ: ಕೊರೊನಾ ವೈರಸ್‌ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ ಸೇರಲಿರುವ ರೈಲ್ವೆ ಮಂಡಳಿಯು ರೈಲು ಬಂದ್ ಮುಂದುವರಿಸಬೇಕೇ, ಬೇಡವೇ ಎಂದು ನಿರ್ಧರಿಸಲಿದೆ ಎಂದು ಹೇಳಿದೆ.

ಈವರೆಗೆ 400 ಮೇಲ್/ಎಕ್ಸ್‌ಪ್ರೆಸ್ ರೈಲುಗಳು ತನ್ನ ಪ್ರಯಾಣ ಮುಂದುವರಿಸಿದ್ದು, ಈ ರೈಲುಗಳು ಗಮ್ಯಸ್ಥಳ ತಲುಪಿದ ಬಳಿಕ ಬೇರೆ ಯಾವುದೇ ರೈಲುಗಳು ಯಾವುದೇ ರೈಲ್ವೆ ನಿಲ್ದಾಣದಿಂದ ಹೊರಡುವುದಿಲ್ಲ. ಹೆಚ್ಚು ಪ್ರಯಾಣಿಕರು ಒಂದೇ ಕಡೆ ನಿಲ್ಲಲು ಅವಕಾಶ ಇಲ್ಲದ ಕಾರಣ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು ಖಾಲಿಯಾಗಿವೆ.

 

 

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

37 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago