ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾರ್ಚ್ 31 ರ ತನಕ ಎಲ್ಲಾ ಪ್ರಯಾಣಿಕ ರೈಲುಗಳು ಬಂದ್ ಆಗಲಿವೆ. ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚಾರ ಮಾಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಮಾರ್ಚ್ 31 ರ ಬಳಿಕ ಮತ್ತೊಮ್ಮೆ ಸಭೆ ಸೇರಲಿರುವ ರೈಲ್ವೆ ಮಂಡಳಿಯು ರೈಲು ಬಂದ್ ಮುಂದುವರಿಸಬೇಕೇ, ಬೇಡವೇ ಎಂದು ನಿರ್ಧರಿಸಲಿದೆ ಎಂದು ಹೇಳಿದೆ.
ಈವರೆಗೆ 400 ಮೇಲ್/ಎಕ್ಸ್ಪ್ರೆಸ್ ರೈಲುಗಳು ತನ್ನ ಪ್ರಯಾಣ ಮುಂದುವರಿಸಿದ್ದು, ಈ ರೈಲುಗಳು ಗಮ್ಯಸ್ಥಳ ತಲುಪಿದ ಬಳಿಕ ಬೇರೆ ಯಾವುದೇ ರೈಲುಗಳು ಯಾವುದೇ ರೈಲ್ವೆ ನಿಲ್ದಾಣದಿಂದ ಹೊರಡುವುದಿಲ್ಲ. ಹೆಚ್ಚು ಪ್ರಯಾಣಿಕರು ಒಂದೇ ಕಡೆ ನಿಲ್ಲಲು ಅವಕಾಶ ಇಲ್ಲದ ಕಾರಣ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು ಖಾಲಿಯಾಗಿವೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…