Featured

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ – vishwanews24

ಮಾರ್ಚ್ 6ರಂದು ರಾಜ್ಯ ಬಜೆಟ್‌ ಮಂಡನೆ

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್​​ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ  ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್‌ 6 ರಂದು ಮುಖ್ಯಮಂತ್ರಿಗಳು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಸಾಲು ಸಾಲು ಬಜೆಟ್​​​​ ಪೂರ್ವ ಸಿದ್ಧತಾ ಸಭೆಗಳಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ: 

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಬಜೆಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಸಂಘಟನೆ ಮತ್ತು ಮುಖಂಡರ ಜೊತೆಗೆ ಸಭೆ ನಡೆಸಿದ್ದಾರೆ. ಬಜೆಟ್ ಸಿದ್ದತೆ ವಿಚಾರದಲ್ಲಿ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

4 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

20 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

35 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago