ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 , ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ಹೆಬ್ರಿ: ಹೆಬ್ರಿ ತಾಲೂಕಿನ ತಿಂಗಳೆ ಗರಡಿಯಲ್ಲಿ ದಿನಾಂಕ ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 ರ ವರೆಗೆ ಧರ್ಮ ದೈವಗಳ ನೇಮೋತ್ಸವ ಮತ್ತು 59 ನೇ ಸಾಹಿತ್ಯೋತ್ಸವ ನಡೆಯಲಿದೆ.

ದಿನಾಂಕ ಮಾರ್ಚ್ 6 ರಂದು ರಾತ್ರಿ ಎಂಟಕ್ಕೆ ಕೊಡಮಣಿತ್ತಾಯ ನೇಮ ,ಮಾರ್ಚ್ 7 ರಂದು ರಾತ್ರಿ ಏಳಕ್ಕೆ ಒಡ್ಡಮರಾಯ ದೈವದ ನೇಮ ,ದಿನಾಂಕ ಮಾರ್ಚ್ 8 ರಂದು ರಾತ್ರಿ 9 ಗಂಟೆಗೆ ಶಿವರಾಯ ಮತ್ತು ಬ್ರಹ್ಮ ಬೈದರ್ಕಳ ನೇಮ ನಡೆಯಲಿದೆ.
ಅದೇ ದಿನ ಸಂಜೆ 6.30 ಕ್ಕೆ ಸರಿಯಾಗಿ ಅಂಬಾತನಯ ಮುದ್ರಾಡಿಯವರ ಅಧ್ಯಕ್ಷತೆಯಲ್ಲಿ 59 ನೇ ತಿಂಗಳೆ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ರಂಗಕರ್ಮಿ,ಕವಿ,ಸಾಹಿತಿ, ಸಂಗೀತ ನಿರ್ದೇಶಕ ಕೊಳಲು ವಾದಕ ಹಾಗೂ ಚಿಂತಕ ಗುರುರಾಜ ಮಾರ್ಪಳ್ಳಿ ಇವರಿಗೆ ತಿಂಗಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

“ನಾವೆತ್ತ ಸಾಗುತ್ತಿದ್ದೇವೆ” ಎಂಬ ವಿಚಾರದ ಬಗ್ಗೆ ವೀಣಾ ಬನ್ನಂಜೆ,ಚಕ್ರವರ್ತಿ ಸೂಲಿಬೆಲೆ, ಹಾಗೂ ರೋಹಿತ್ ಚಕ್ರತೀರ್ಥ ಇವರರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Vishwanews24

Vishwa News 24

Recent Posts

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

34 minutes ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

50 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

56 minutes ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

1 hour ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago