ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 , ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ಹೆಬ್ರಿ: ಹೆಬ್ರಿ ತಾಲೂಕಿನ ತಿಂಗಳೆ ಗರಡಿಯಲ್ಲಿ ದಿನಾಂಕ ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 ರ ವರೆಗೆ ಧರ್ಮ ದೈವಗಳ ನೇಮೋತ್ಸವ ಮತ್ತು 59 ನೇ ಸಾಹಿತ್ಯೋತ್ಸವ ನಡೆಯಲಿದೆ.

ದಿನಾಂಕ ಮಾರ್ಚ್ 6 ರಂದು ರಾತ್ರಿ ಎಂಟಕ್ಕೆ ಕೊಡಮಣಿತ್ತಾಯ ನೇಮ ,ಮಾರ್ಚ್ 7 ರಂದು ರಾತ್ರಿ ಏಳಕ್ಕೆ ಒಡ್ಡಮರಾಯ ದೈವದ ನೇಮ ,ದಿನಾಂಕ ಮಾರ್ಚ್ 8 ರಂದು ರಾತ್ರಿ 9 ಗಂಟೆಗೆ ಶಿವರಾಯ ಮತ್ತು ಬ್ರಹ್ಮ ಬೈದರ್ಕಳ ನೇಮ ನಡೆಯಲಿದೆ.
ಅದೇ ದಿನ ಸಂಜೆ 6.30 ಕ್ಕೆ ಸರಿಯಾಗಿ ಅಂಬಾತನಯ ಮುದ್ರಾಡಿಯವರ ಅಧ್ಯಕ್ಷತೆಯಲ್ಲಿ 59 ನೇ ತಿಂಗಳೆ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ರಂಗಕರ್ಮಿ,ಕವಿ,ಸಾಹಿತಿ, ಸಂಗೀತ ನಿರ್ದೇಶಕ ಕೊಳಲು ವಾದಕ ಹಾಗೂ ಚಿಂತಕ ಗುರುರಾಜ ಮಾರ್ಪಳ್ಳಿ ಇವರಿಗೆ ತಿಂಗಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

“ನಾವೆತ್ತ ಸಾಗುತ್ತಿದ್ದೇವೆ” ಎಂಬ ವಿಚಾರದ ಬಗ್ಗೆ ವೀಣಾ ಬನ್ನಂಜೆ,ಚಕ್ರವರ್ತಿ ಸೂಲಿಬೆಲೆ, ಹಾಗೂ ರೋಹಿತ್ ಚಕ್ರತೀರ್ಥ ಇವರರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Vishwanews24

Vishwa News 24

Recent Posts

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

3 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago