ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 , ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ತಿಂಗಳೆ 59 ನೇ ಸಾಹಿತ್ಯೋತ್ಸವ ಮತ್ತು ಧರ್ಮದೈವಗಳ ನೇಮೋತ್ಸವ

ಹೆಬ್ರಿ: ಹೆಬ್ರಿ ತಾಲೂಕಿನ ತಿಂಗಳೆ ಗರಡಿಯಲ್ಲಿ ದಿನಾಂಕ ಮಾರ್ಚ್ 6 ರಿಂದ ಮೊದಲ್ಗೊಂಡು ಮಾರ್ಚ್ 8 ರ ವರೆಗೆ ಧರ್ಮ ದೈವಗಳ ನೇಮೋತ್ಸವ ಮತ್ತು 59 ನೇ ಸಾಹಿತ್ಯೋತ್ಸವ ನಡೆಯಲಿದೆ.

ದಿನಾಂಕ ಮಾರ್ಚ್ 6 ರಂದು ರಾತ್ರಿ ಎಂಟಕ್ಕೆ ಕೊಡಮಣಿತ್ತಾಯ ನೇಮ ,ಮಾರ್ಚ್ 7 ರಂದು ರಾತ್ರಿ ಏಳಕ್ಕೆ ಒಡ್ಡಮರಾಯ ದೈವದ ನೇಮ ,ದಿನಾಂಕ ಮಾರ್ಚ್ 8 ರಂದು ರಾತ್ರಿ 9 ಗಂಟೆಗೆ ಶಿವರಾಯ ಮತ್ತು ಬ್ರಹ್ಮ ಬೈದರ್ಕಳ ನೇಮ ನಡೆಯಲಿದೆ.
ಅದೇ ದಿನ ಸಂಜೆ 6.30 ಕ್ಕೆ ಸರಿಯಾಗಿ ಅಂಬಾತನಯ ಮುದ್ರಾಡಿಯವರ ಅಧ್ಯಕ್ಷತೆಯಲ್ಲಿ 59 ನೇ ತಿಂಗಳೆ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ರಂಗಕರ್ಮಿ,ಕವಿ,ಸಾಹಿತಿ, ಸಂಗೀತ ನಿರ್ದೇಶಕ ಕೊಳಲು ವಾದಕ ಹಾಗೂ ಚಿಂತಕ ಗುರುರಾಜ ಮಾರ್ಪಳ್ಳಿ ಇವರಿಗೆ ತಿಂಗಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

“ನಾವೆತ್ತ ಸಾಗುತ್ತಿದ್ದೇವೆ” ಎಂಬ ವಿಚಾರದ ಬಗ್ಗೆ ವೀಣಾ ಬನ್ನಂಜೆ,ಚಕ್ರವರ್ತಿ ಸೂಲಿಬೆಲೆ, ಹಾಗೂ ರೋಹಿತ್ ಚಕ್ರತೀರ್ಥ ಇವರರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

39 minutes ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

52 minutes ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 hour ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 hours ago