ಬೆಂಗಳೂರು: ಮಾರ್ಚ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಡುಗಡೆಗೊಳಿಸಿದರು.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ, ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿಯಾಗಿದ್ದೀರಿ, ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿ, ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರು ಶುಭ ಹಾರೈಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅವರು ಅಕಾಡೆಮಿಯ ಚಟುವಟಿಕೆಯ ಹಾಗೂ ಯೋಜನೆಗಳಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ತಾಪಿಸಿ, ಕಳೆದ ಮೂರು ವರ್ಷದ ಅವಧಿಯ ಪ್ರಶಸ್ತಿ ಪುರಸ್ಕೃತ ಸಮಾರಂಭವನ್ನು ರಾಜಧಾನಿಯಲ್ಲಿ ನಡೆಸುವ ಉದ್ದೇಶವನ್ನು ವಿವರವಾಗಿ ತಿಳಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…