ಬೆಂಗಳೂರು: ಮಾರ್ಚ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಡುಗಡೆಗೊಳಿಸಿದರು.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿದೆ, ಕೋವಿಡ್ ಸಂದರ್ಭದಲ್ಲಿಯೂ ಕಲಾವಿದರಿಗೆ ಆಸರೆಯಾಗುವ ಮೂಲಕ ಮಾದರಿಯಾಗಿದ್ದೀರಿ, ಬೆಂಗಳೂರಿನ ನಗರದಲ್ಲಿ ತುಳು ಭಾಷಾ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿ, ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸುವ ಭರವಸೆ ನೀಡಿದರು.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಹಾಗೂ ಬಂದರುಗಳ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಅವರು ಶುಭ ಹಾರೈಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅವರು ಅಕಾಡೆಮಿಯ ಚಟುವಟಿಕೆಯ ಹಾಗೂ ಯೋಜನೆಗಳಿಗೆ ವಿಶೇಷ ಅನುದಾನದ ಬಗ್ಗೆ ಪ್ರಸ್ತಾಪಿಸಿ, ಕಳೆದ ಮೂರು ವರ್ಷದ ಅವಧಿಯ ಪ್ರಶಸ್ತಿ ಪುರಸ್ಕೃತ ಸಮಾರಂಭವನ್ನು ರಾಜಧಾನಿಯಲ್ಲಿ ನಡೆಸುವ ಉದ್ದೇಶವನ್ನು ವಿವರವಾಗಿ ತಿಳಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಸದಸ್ಯ ಸಂಚಾಲಕಿ ಕಾಂತಿ ಶೆಟ್ಟಿ ಬೆಂಗಳೂರು ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…