Featured

ಮಾಲಿಕನಿಗೆ ಗೊತ್ತಿಲ್ಲದೇ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ :  ಹೈಕೋರ್ಟ್ – Vishwanews24

ಮಾಲಿಕನಿಗೆ ಗೊತ್ತಿಲ್ಲದೇ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ :  ಹೈಕೋರ್ಟ್ – Vishwanews24

ಬೆಂಗಳೂರು: ಮಾಲಿಕನಿಗೆ ಗೊತ್ತಿಲ್ಲದೇ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್‌ 3(2)(ಬಿ) ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎನ್ನುವುದು ಅದರ ಮಾಲಕನಿಗೆ ಗೊತ್ತಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ ಚಂದ್ರಲೇಔಟ್‌ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್‌ ರದ್ದು ಪಡಿಸುವಂತೆ ಕೋರಿ ನಾಗರಭಾವಿ ನಿವಾಸಿ ಪ್ರಭುರಾಜ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಎಫ್.ಐ.ಆರ್‌ ರದ್ದುಪಡಿಸಿ ಈ ಆದೇಶ ನೀಡಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

6 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago