Featured

ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24

ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24

ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮಾರ್ಚ್‌ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತಿರಾ.? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೇ ಜನರನ್ನು ಹೆಚ್ಚು ದಿನ‌ ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೊರೊನಾ ಹಿನ್ನೆಲೆ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

2 hours ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

2 hours ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

3 hours ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

3 hours ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

3 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

4 hours ago