ಉಡುಪಿ:ಲೋಕಸಭೆ ಚುನಾವಣೆ ಇನ್ನೇನು ಸನಿಹವಾಗುತ್ತಿರುವಂತೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾ.14 ರಂದು ಉಡುಪಿಗೆ ಆಗಮಿಸಿಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.
ಆದರೆ ಅವರು ಯಾವ ಸ್ಥಳದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ ಎಂದು ಇನ್ನು ಅಧಿಕೃತಗೊಂಡಿಲ್ಲ. ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಎಂಜಿಎಂ ಮೈದಾನದಲ್ಲಿ ರ್ಯಾಲಿ ನಡೆದ ಕಾರಣ ಈ ಬಾರಿಯೂ ಅಲ್ಲೇ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…