ಮಾ. 16 ರಂದು  ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ – vishwanews24

Featured, ಉಡುಪಿ

ಮಾ. 16 ರಂದು  ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೆ: ಬದಲಿ ಮಾರ್ಗ 

ಉಡುಪಿ : ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ 169() ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿA ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಬದಲಿ ಮಾರ್ಗದ ವಿವರಗಳು:

ರಾಷ್ಟಿçà ಹೆದ್ದಾರಿ 169() ರಲ್ಲಿ ಉಡುಪಿಯಿಂದ ಹೆಬ್ರಿಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿಕೋಟ್ನಾಕಟ್ಟೆಹರಿಖಂಡಿಗೆಬೈರAಪಳ್ಳಿಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸುವುದು.

ಇದನ್ನೂ ಓದಿ:

ಉಡುಪಿ : ಹೋಟೆಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ – vishwanews24

Leave a Reply