ಉಡುಪಿ : ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ 169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4.00 ಗಂಟೆಯಿAದ ರಾತ್ರಿ 10.00 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಬದಲಿ ಮಾರ್ಗದ ವಿವರಗಳು:
ರಾಷ್ಟಿçÃಯ ಹೆದ್ದಾರಿ 169(ಎ) ರಲ್ಲಿ ಉಡುಪಿಯಿಂದ ಹೆಬ್ರಿ–ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ–ಕೋಟ್ನಾಕಟ್ಟೆ–ಹರಿಖಂಡಿಗೆ–ಬೈರAಪಳ್ಳಿ–ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸುವುದು.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…