Featured

ಮಾ.22 ರಂದು ಕರ್ನಾಟಕ ಬಂದ್‌ – vishwanews24

ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಬಂದ್‌ಗೆ ಕರೆ ಕೊಟ್ಟ ಕನ್ನಡಪರ ಸಂಘಟನೆಗಳು

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ  ಕರೆ ನೀಡಿವೆ.

ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ ಸಭೆ ಸೇರಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್  ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

43 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

47 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago