ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ
ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ.
ಇದನ್ನೂ ಓದಿ:
ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…