ಬೆಂಗಳೂರು: ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ಜನಮನ್ನಣೆಗೆ ಪಾತ್ರವಾಗಿರುವ ಶ್ರೀನಿವಾಸ್ ಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಸಂದರ್ಭ ಸಿ.ಟಿ. ರವಿ ಉಪಸ್ಥಿತರಿದ್ದರು.
ಸೋಮವಾರ ಶ್ರೀನಿವಾಸ್ ಗೌಡ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ವಾರ್ತಾ ಇಲಾಖೆಯ ಅರುಣಕಾಂತ, ವರದಿಗಾರ ನಾಗರಾಜ, ಕೆ.ಗೋಪಾಲನ್ ಕಡಬ, ಹರ್ಷವರ್ಧನ್ ಪಡಿವಾಳ, ಶಕ್ತಿ ಪ್ರಸಾಸ್ ಶೆಟ್ಟಿ, ರಶ್ಮಿತ್ ಶೆಟ್ಟಿ, ಪ್ರದೀಪ್ ಚಂದ್ರ ಜೈನ್, ಸಚಿನ್ ಅಡಪ, ರಾಜೇಶ್ ಮಾರ್ನಾಡ್, ಯತೀಶ್ ಶೆಟ್ಟಿ, ದಿನೇಶ್ ಕೋಟ್ಯಾನ್, ಮನ್ಮಥ ಕೆಲ್ಲ, ಬಿ.ಸಿ. ರಮೇಶ್, ರಕ್ಷಿತ್ ಜೈನ್, ಜಿವಿತೇಶ್ ಕಡಂಬ ಇದ್ದರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…