ಬೆಂಗಳೂರು: ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ಜನಮನ್ನಣೆಗೆ ಪಾತ್ರವಾಗಿರುವ ಶ್ರೀನಿವಾಸ್ ಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಈ ಸಂದರ್ಭ ಸಿ.ಟಿ. ರವಿ ಉಪಸ್ಥಿತರಿದ್ದರು.
ಸೋಮವಾರ ಶ್ರೀನಿವಾಸ್ ಗೌಡ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ವಾರ್ತಾ ಇಲಾಖೆಯ ಅರುಣಕಾಂತ, ವರದಿಗಾರ ನಾಗರಾಜ, ಕೆ.ಗೋಪಾಲನ್ ಕಡಬ, ಹರ್ಷವರ್ಧನ್ ಪಡಿವಾಳ, ಶಕ್ತಿ ಪ್ರಸಾಸ್ ಶೆಟ್ಟಿ, ರಶ್ಮಿತ್ ಶೆಟ್ಟಿ, ಪ್ರದೀಪ್ ಚಂದ್ರ ಜೈನ್, ಸಚಿನ್ ಅಡಪ, ರಾಜೇಶ್ ಮಾರ್ನಾಡ್, ಯತೀಶ್ ಶೆಟ್ಟಿ, ದಿನೇಶ್ ಕೋಟ್ಯಾನ್, ಮನ್ಮಥ ಕೆಲ್ಲ, ಬಿ.ಸಿ. ರಮೇಶ್, ರಕ್ಷಿತ್ ಜೈನ್, ಜಿವಿತೇಶ್ ಕಡಂಬ ಇದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…