Featured

ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಡಾ. ಪದ್ಮ ಗಡಿಯಾರ್ – Vishwanews24

ಉಡುಪಿ: ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆ ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದಿದ್ದಾರೆ.

ಉಡುಪಿ ತೆಂಕಪೇಟೆ ನಿವಾಸಿಗಳಾದ ಅರುಣ್ ಶೆಣೈ, ಅರ್ಚನ ಶೆಣೈ ದಂಪತಿಯ ಪುತ್ರಿ ಡಾ. ಪದ್ಮ ಗಡಿಯಾರ್ ಬ್ರಿಸ್‌ಬೇನ್‌ನಲ್ಲಿ 2018 ಅಕ್ಟೋಬರ್ ತಿಂಗಳಲ್ಲಿ ಯು.ಎಸ್ ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯ ಯೂನಿವರ್ಸಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ 35 ವರ್ಷದ ಡಾ.ಪದ್ಮ ಆಸ್ಟ್ರೇಲಿಯದಲ್ಲಿ ದಂತ ವೈದ್ಯೆಯಾಗಿ ಕಾರ್ಯನಿರ್ವಹಿಸುತಿದ್ದಾರೆ.

ಪತಿ ಡಾ.ಸನಯ್ ಗಡಿಯಾರ್ ವೈದ್ಯರಾಗಿದ್ದು, ಸಮಾ (7) ಮಗಳು, ಶಯನ್ (4) ಮಗ, ಇಬ್ಬರು ಮಕ್ಕಳೊಂದಿಗೆ ಆಸ್ಟ್ರೇಲಿಯದಲ್ಲಿ ನೆಲೆಸಿದ್ದಾರೆ. ಪ್ರಾಥಮಿಕ ಶಿಕ್ಷಣ ಇಂದ್ರಾಳಿ ಶಾಲೆಯಲ್ಲಿ, ಪಿಯುಸಿ ಎಂಜಿಎಂ ಕಾಲೇಜು, ದಂತ ವೈದ್ಯಕೀಯ ಶಿಕ್ಷಣವನ್ನು ಮಂಗಳೂರಿನ ಎನಪೋಯ ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದಾರೆ. 

ನನ್ನ ಪತಿ ಸಾಕಷ್ಟು ಸಹಕಾರ, ಪ್ರೋತ್ಸಾಹ ನೀಡಿದ್ದಾರೆ. ಅಂತಿಮ ಸ್ಪರ್ಧೆಯಲ್ಲಿ ನಾನು ಸೇರಿ 10 ಮಂದಿ ಸ್ಪರ್ಧಿಗಳಿದ್ದೆವು. ಫೋಟೊಗ್ರಫಿ, ಕ್ವಿಜ್, ಕ್ಯಾಟ್‌ವಾಕ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಿರೀಟ ಮುಡಿಗೇರಿಸಿಕೊಂಡೆ. ಬ ಓದುವುದು ಮತ್ತು ಬರೆಯುವುದು, ಸಿನಿಮ, ಕ್ರೀಡೆಗಳು ನನ್ನ ನೆಚ್ಚಿನ ಹವ್ಯಾಸ. ‘ಬೈ ಬಿಲ್ಡ್ ಸೆಲ್’ ಎಂಬ ಪುಸ್ತಕ ಬರೆದಿದ್ದು ಶೀಘ್ರದಲ್ಲೆ ಬಿಡುಗಡೆಯಾಗಲಿದೆ ಎಂದರು..

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

8 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

9 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

9 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

10 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

11 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

11 hours ago