Featured

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ

ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಮೂಲದ ಸಿನಿ ಶೆಟ್ಟಿ

ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮನ

ನಗರದ ಜೋಡು ಕಟ್ಟೆಮೂಲಕ ಭವ್ಯ ಸ್ವಾಗತ

ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತಂದ ಅಭಿಮಾನಿಗಳು

ತಂದೆ ಸದಾನಂದ ಶೆಟ್ಟಿ ತಾಯಿ ಹೇಮ ಶೆಟ್ಟಿ ಜೊತೆಗೆ ಮೆರವಣಿಗೆಯಲ್ಲಿ ಆಗಮನ

ನಗರದ ಅಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಬಂಟರ ಸಂಘದಿಂದ ಸನ್ಮಾನ

ಸಭಾಂಗಣದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಿಸ್ ಇಂಡಿಯಾ

ಅಜ್ಜಿಯನ್ನು ಕಂಡು ಭಾವುಕರಾದ ಮಿಸ್ ಇಂಡಿಯಾ ಸಿನಿ ಶೆಟ್ಟಿ

ಅಜ್ಜಿಯನ್ನು ಬಿಗಿದಪ್ಪಿಕೊಂಡು, ಮಾತನಾಡಿಸಿದ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿಮಾತು

ನನ್ನ ಬಾಲ್ಯದಿಂದಲೂ ಅಜ್ಜಿ ನನಗೆ ಬೆಂಬಲವಾಗಿದ್ದರು

ನಾನು ಎಲ್ಲೇ ಹೋದರು ಯಾವುದೇ ಉಡುಗೆ ತೊಟ್ಟರೂ ನನಗೆ ಬೆಂಬಲವಾಗಿದ್ದರು

ಅವರು ನನ್ನ ಜೊತೆ ಯಾವಾಗಲೂ ಇರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ

ನನ್ನ ಅಜ್ಜಿ ನನಗೆ ತುಂಬಾ ಪ್ರೇರೇಪಣೆ ನೀಡುತ್ತಿದ್ದರು

ಇವತ್ತು ಎಲ್ಲರೂ ನನ್ನನ್ನು ಗುರುತಿಸಿರುವ ಬಗ್ಗೆ ತುಂಬಾ ಖುಷಿಯಾಗಿದೆ

ಊರಿನಲ್ಲಿ ನನಗೆ ಸಿಕ್ಕಿರುವ ಸ್ವಾಗತಕ್ಕೆ ನನಗೆ ಸಂತೋಷವಾಗಿದೆ

ಎಲ್ಲರ ಆಶೀರ್ವಾದದಿಂದ ನಾನು ಈ ಸಾಧನೆ ಮಾಡಿದ್ದೇನೆ

ಎಲ್ಲರಿಗೂ ಧನ್ಯವಾದಗಳು

ಕಟೀಲು ದೇವಿಯ ದರ್ಶನ ಮಾಡಿ ಬಂದಿದ್ದೇನೆ

ಮನೆಗೆ ಹೋಗಿ ಅಜ್ಜಿಯ ಜೊತೆ ಕುಳಿತು ಮಾತನಾಡಬೇಕು

ಈಗಾಗಲೇ ನಾನು ಎರಡು ಮೂರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ

ಅನೇಕ ಸಾಮಾಜಿಕ ಕಾರ್ಯ ಮಾಡುವ ಉತ್ಸಾಹವಿದೆ

ಮಿಸ್ ಇಂಡಿಯಾ ಪುಟದಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳುತ್ತೇನೆ

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago