Featured

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ

ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಮೂಲದ ಸಿನಿ ಶೆಟ್ಟಿ

ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮನ

ನಗರದ ಜೋಡು ಕಟ್ಟೆಮೂಲಕ ಭವ್ಯ ಸ್ವಾಗತ

ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತಂದ ಅಭಿಮಾನಿಗಳು

ತಂದೆ ಸದಾನಂದ ಶೆಟ್ಟಿ ತಾಯಿ ಹೇಮ ಶೆಟ್ಟಿ ಜೊತೆಗೆ ಮೆರವಣಿಗೆಯಲ್ಲಿ ಆಗಮನ

ನಗರದ ಅಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಬಂಟರ ಸಂಘದಿಂದ ಸನ್ಮಾನ

ಸಭಾಂಗಣದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಿಸ್ ಇಂಡಿಯಾ

ಅಜ್ಜಿಯನ್ನು ಕಂಡು ಭಾವುಕರಾದ ಮಿಸ್ ಇಂಡಿಯಾ ಸಿನಿ ಶೆಟ್ಟಿ

ಅಜ್ಜಿಯನ್ನು ಬಿಗಿದಪ್ಪಿಕೊಂಡು, ಮಾತನಾಡಿಸಿದ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿಮಾತು

ನನ್ನ ಬಾಲ್ಯದಿಂದಲೂ ಅಜ್ಜಿ ನನಗೆ ಬೆಂಬಲವಾಗಿದ್ದರು

ನಾನು ಎಲ್ಲೇ ಹೋದರು ಯಾವುದೇ ಉಡುಗೆ ತೊಟ್ಟರೂ ನನಗೆ ಬೆಂಬಲವಾಗಿದ್ದರು

ಅವರು ನನ್ನ ಜೊತೆ ಯಾವಾಗಲೂ ಇರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ

ನನ್ನ ಅಜ್ಜಿ ನನಗೆ ತುಂಬಾ ಪ್ರೇರೇಪಣೆ ನೀಡುತ್ತಿದ್ದರು

ಇವತ್ತು ಎಲ್ಲರೂ ನನ್ನನ್ನು ಗುರುತಿಸಿರುವ ಬಗ್ಗೆ ತುಂಬಾ ಖುಷಿಯಾಗಿದೆ

ಊರಿನಲ್ಲಿ ನನಗೆ ಸಿಕ್ಕಿರುವ ಸ್ವಾಗತಕ್ಕೆ ನನಗೆ ಸಂತೋಷವಾಗಿದೆ

ಎಲ್ಲರ ಆಶೀರ್ವಾದದಿಂದ ನಾನು ಈ ಸಾಧನೆ ಮಾಡಿದ್ದೇನೆ

ಎಲ್ಲರಿಗೂ ಧನ್ಯವಾದಗಳು

ಕಟೀಲು ದೇವಿಯ ದರ್ಶನ ಮಾಡಿ ಬಂದಿದ್ದೇನೆ

ಮನೆಗೆ ಹೋಗಿ ಅಜ್ಜಿಯ ಜೊತೆ ಕುಳಿತು ಮಾತನಾಡಬೇಕು

ಈಗಾಗಲೇ ನಾನು ಎರಡು ಮೂರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ

ಅನೇಕ ಸಾಮಾಜಿಕ ಕಾರ್ಯ ಮಾಡುವ ಉತ್ಸಾಹವಿದೆ

ಮಿಸ್ ಇಂಡಿಯಾ ಪುಟದಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳುತ್ತೇನೆ

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

17 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago