Featured

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ ; ಸಿನಿ ಶೆಟ್ಟಿಯ ಫಸ್ಟ್ ರಿಯಾಕ್ಷನ್: vishwanews24

ಮಿಸ್ ಇಂಡಿಯಾ ಸಿನಿ ಶೆಟ್ಟಿ ಉಡುಪಿಗೆ ಆಗಮನ

ಉಡುಪಿ ಜಿಲ್ಲೆಯ ಬೆಳ್ಳಂಪಳ್ಳಿ ಮೂಲದ ಸಿನಿ ಶೆಟ್ಟಿ

ಮಿಸ್ ಇಂಡಿಯ ಆಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಆಗಮನ

ನಗರದ ಜೋಡು ಕಟ್ಟೆಮೂಲಕ ಭವ್ಯ ಸ್ವಾಗತ

ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತಂದ ಅಭಿಮಾನಿಗಳು

ತಂದೆ ಸದಾನಂದ ಶೆಟ್ಟಿ ತಾಯಿ ಹೇಮ ಶೆಟ್ಟಿ ಜೊತೆಗೆ ಮೆರವಣಿಗೆಯಲ್ಲಿ ಆಗಮನ

ನಗರದ ಅಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಬಂಟರ ಸಂಘದಿಂದ ಸನ್ಮಾನ

ಸಭಾಂಗಣದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಿಸ್ ಇಂಡಿಯಾ

ಅಜ್ಜಿಯನ್ನು ಕಂಡು ಭಾವುಕರಾದ ಮಿಸ್ ಇಂಡಿಯಾ ಸಿನಿ ಶೆಟ್ಟಿ

ಅಜ್ಜಿಯನ್ನು ಬಿಗಿದಪ್ಪಿಕೊಂಡು, ಮಾತನಾಡಿಸಿದ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಸಿನಿ ಶೆಟ್ಟಿಮಾತು

ನನ್ನ ಬಾಲ್ಯದಿಂದಲೂ ಅಜ್ಜಿ ನನಗೆ ಬೆಂಬಲವಾಗಿದ್ದರು

ನಾನು ಎಲ್ಲೇ ಹೋದರು ಯಾವುದೇ ಉಡುಗೆ ತೊಟ್ಟರೂ ನನಗೆ ಬೆಂಬಲವಾಗಿದ್ದರು

ಅವರು ನನ್ನ ಜೊತೆ ಯಾವಾಗಲೂ ಇರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ

ನನ್ನ ಅಜ್ಜಿ ನನಗೆ ತುಂಬಾ ಪ್ರೇರೇಪಣೆ ನೀಡುತ್ತಿದ್ದರು

ಇವತ್ತು ಎಲ್ಲರೂ ನನ್ನನ್ನು ಗುರುತಿಸಿರುವ ಬಗ್ಗೆ ತುಂಬಾ ಖುಷಿಯಾಗಿದೆ

ಊರಿನಲ್ಲಿ ನನಗೆ ಸಿಕ್ಕಿರುವ ಸ್ವಾಗತಕ್ಕೆ ನನಗೆ ಸಂತೋಷವಾಗಿದೆ

ಎಲ್ಲರ ಆಶೀರ್ವಾದದಿಂದ ನಾನು ಈ ಸಾಧನೆ ಮಾಡಿದ್ದೇನೆ

ಎಲ್ಲರಿಗೂ ಧನ್ಯವಾದಗಳು

ಕಟೀಲು ದೇವಿಯ ದರ್ಶನ ಮಾಡಿ ಬಂದಿದ್ದೇನೆ

ಮನೆಗೆ ಹೋಗಿ ಅಜ್ಜಿಯ ಜೊತೆ ಕುಳಿತು ಮಾತನಾಡಬೇಕು

ಈಗಾಗಲೇ ನಾನು ಎರಡು ಮೂರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ

ಅನೇಕ ಸಾಮಾಜಿಕ ಕಾರ್ಯ ಮಾಡುವ ಉತ್ಸಾಹವಿದೆ

ಮಿಸ್ ಇಂಡಿಯಾ ಪುಟದಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳುತ್ತೇನೆ

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago