ಮೀನುಗಾರರನ್ನ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.
ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…