Featured

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜ‌ಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕ‌ಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.

ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.

Vishwa News 24

Recent Posts

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

3 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago