Featured

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜ‌ಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕ‌ಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.

ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago