ಮೀನುಗಾರರನ್ನ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ತ್ರಿಭುಜಬೋಟ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಮಾಧ್ಯಮದವರ ಜತೆ ಮಾತಾಡಿ” ಮೀನುಗಾರರ ಜೀವದ ಜತೆಗೆ ಚುನಾವಣೆ ಮುಗಿಯುವರೆಗೆ ನಾಟಕಮಾಡಿದ ಬಿಜೆಪಿ ಈಗ ಶಾಸಕರೇ ಬೋಟ್ ಹುಡುಕಿದ ಹಾಗೇ ಹೆಸರು ಮಾಡಲು ಹೊರಟಿದ್ದಾರೆ ಇದು ಅತ್ಯಂತ ಹೇಸಿಗೆ ಹಾಗೂ ನಾನು ಈ ಹಿಂದೆ ಸ್ಪಷ್ಟ ಪಡಿಸದಂತೆ ನೌಕಾಪಡೆಯ ಬೋಟ್ ನಮ್ಮ ಬೋಟ್ ಗೆ ಡಿಕ್ಕಿ ಹೊಡೆದು ಮೀನುಗಾರರನ್ನ ಕೊಲೆ ಮಾಡಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಮಾತ್ರವಲ್ಲದೆ ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಮುಖಾಂತರ ವಿಶೇಷ ನ್ಯಾಯಂಗ ತನಿಖೆ ನಡೆಸಿ ನೌಕಪಡೆಯ ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.ಮತ್ತು ಮೃತ ಮೀನುಗಾರರ ಕುಟುಂಬಕ್ಕೆ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದರು.
ಕುಮಾರಸ್ವಾಮಿ ವಿಚಾರ ಅಥವಾ ಫಲಿತಾಂಶ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂಜರಿದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…