Featured

ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ 20,050 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ಮೋದಿ ಚಾಲನೆ -Vshwanews24

ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ 20,050 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ಮೋದಿ ಚಾಲನೆ -Vshwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಇಂದು 20,050 ಕೋಟಿ ರೂ.ಗಳ ಯೋಜನೆಗೆ ಚಾಲನೆ ನೀಡಿದ್ದಾರೆ.

ಡಿಜಿಟಲ್ ವೇದಿಕೆ ಮೂಲಕ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಮೋದಿಯವರು ಚಾಲನೆ ನೀಡಿದ್ದು, ಅದರ ಜೊತೆಗೆ ಸಮಗ್ರ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಇ-ಗೋಪಾಲ ಆಯಪ್ ಅನ್ನೂ ಉದ್ಘಾಟಿಸಿದ್ದಾರೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರಿಕೆ ಅಭಿವೃದ್ಧಿ ಮತ್ತು ರಫ್ತು ವಹಿವಾಟುಗಳಿಗೆ ಉತ್ತೇಜನ ನೀಡಲು ಈ ಯೋಜನೆಗೆ ಸಲಹೆ ನೀಡಲಾಗಿದೆ.

ಈ ಯೋಜನೆಯಿಂದ ಸುಮಾರು 55 ಲಕ್ಷ ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ. ಈ ಯೋಜನೆಯಡಿ ಐದು ವರ್ಷಗಳಲ್ಲಿ ಹೆಚ್ಚುವರಿ 70 ಲಕ್ಷ ಟನ್ ಮೀನುಗಳನ್ನು ಉತ್ಪಾದಿಸಲು ಸಾಧ್ಯವಾಗುತ್ತದೆ. ಇದರಿಂದ ಮೀನು ರಫ್ತು ದ್ವಿಗುಣವಾಗಲಿದ್ದು 1,00,000 ಕೋಟಿ ರೂ. ಅದೇ ಸಮಯದಲ್ಲಿ, ಪ್ರಧಾನ ಮಂತ್ರಿ ರೈತರ ನೇರ ಬಳಕೆಗಾಗಿ ಸಮಗ್ರ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಇ-ಗೋಪಾಲಾ ಆಪ್ ಅನ್ನು ಸಹ ಪ್ರಾರಂಭಿಸಿದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

10 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

15 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

16 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

16 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

16 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

16 hours ago