ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ : ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ – Vishwanews24

Featured

ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ – ರಾಜ್ಯದಾದ್ಯಂತ ಮೀನೂಟ

ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ.

ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ ಹಣಕಾಸಿನ ಕೊರತೆಯ ಹಿನ್ನಲೆಯಲ್ಲಿ ವಿಸ್ತರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಲಾಖೆಯೇ ಮೀನಿನ ಹೋಟೆಲ್ ಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು,ಕೆರೆಗಳಿರುವ ಕಡೆ ಬಿಡಿಎ ಜಾಗ ಒದಗಿಸಲು ಒಪ್ಪಿದೆ ಎಂದು ಮಾಹಿತಿ ನೀಡಿದ್ದಾರೆ

ಮಡಿಕೇರಿ: ಸಿದ್ಧರಾಮಯ್ಯರಿಗೆ ಸಾವರ್ಕರ್ ಭಾವಚಿತ್ರ ನೀಡಿ ಕಪ್ಫು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು – Vishwanews24

Leave a Reply