ಮೀನ ರಾಶಿಯವರೇ ಗೆಳೆಯರ ಬಳಿ ಸ್ನೇಹದಿಂದ ಇರುವುದು ಸೂಕ್ತ , ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಹುಟ್ಟುಗುಣ ಘಟ್ಟ ಹತ್ತಿದರೂ ಹೋಗದು ಎಂಬುದನ್ನು ನೆನಪಿಡಿ. ಹೊಸ ಪರಿಸರ ಅಥವಾ ಹೊಸ ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂದು ತಿಳಿಯಿರಿ. ಬದಲಾವಣೆಗೆ ಅವಕಾಶ ಇರಲಿ. ಇದರಿಂದ ಮಹತ್ತರವಾದುದನ್ನು ಸಾಧಿಸಬಹುದು.

ವೃಷಭ:- ವ್ಯಾಜ್ಯಗಳು ಇದ್ದರೂ ಗೊಂದಲಕ್ಕೆ ಅವಕಾಶ ಬೇಡ. ಸೂಕ್ತವಾದ ಸ್ನೇಹಿತರ ಸಹಾಯದಿಂದ ಒತ್ತಡಗಳಿಗೆ ವಿರಾಮ ಹಾಕುವಿರಿ. ಮಕ್ಕಳ ಪ್ರಗತಿಯು ಮತ್ತು ಮೊಮ್ಮಕ್ಕಳ ತುಂಟತನ ನಿಮ್ಮ ಮುಖದಲ್ಲಿ ಮಂದಹಾಸ ಮೂಡಿಸುವುದು.

ಮಿಥುನ:- ಕೆಲಸದ ಸ್ಥಳದಲ್ಲಿ ಬಾಸ್‌ ಅನವಶ್ಯಕ ಕಿರಿಕಿರಿ ಎಬ್ಬಿಸಿದರೂ ರೇಗಾಡಬೇಡಿ. ಮೈಕೊಡವಿ ಬಾಸ್‌ ಮೆಚ್ಚುವಂತೆ ಕೆಲಸ ಮಾಡಿ. ಅದರಿಂದ ಪ್ರಶಂಸೆ ಪಡೆಯುವಿರಿ. ಅನ್ಯರೊಡನೆ ವಾದ, ವಿವಾದದಿಂದ ದೂರವಿರಿ.

ಕಟಕ:- ಹಿರಿಯರಿಗೆ ನೀವು ಮಾಡುತ್ತಿರುವ ಸೇವೆಯಿಂದ ನೀವು ಯಶಸ್ಸಿನತ್ತ ಸಾಗುವಿರಿ. ಅವರ ಆಶೀರ್ವಾದ ನಿಮ್ಮ ಆತ್ಮಬಲವನ್ನು ಹೆಚ್ಚಿಸಲಿದೆ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುವ ಸಾಧ್ಯತೆ ಇದೆ.

ಸಿಂಹ:- ಮುಂದಿನ ದಿನಗಳ ಪ್ರಮುಖ ಕಾರ್ಯ ಯೋಜನೆಗಳಿಗಾಗಿನ ಪೂರ್ವಭಾವಿ ಮಾತುಕತೆಗಳಿಗೆ ಸಕಾಲವಾಗಿದೆ. ನಿಮ್ಮ ಬಳಗದ ಸ್ನೇಹಿತರು ಮತ್ತು ಸಮಾನ ಮನಸ್ಕರೊಡನೆ ಕುಳಿತು ಚರ್ಚಿಸಿ ಕಾರ್ಯಕ್ರಮಗಳ ರೂಪರೇಷೆಗಳನ್ನು ನಿರ್ಧರಿಸಿ.

ಕನ್ಯಾ:- ನೆರೆಹೊರೆಯವರಲ್ಲಿ ಹೆಚ್ಚಿನ ಮಾತುಕತೆ ಇರಲಿ. ಅದು ಸ್ನೇಹಪೂರ್ಣವಾಗಿರಲಿ ಮತ್ತು ಸೌಜನ್ಯ ಪೂರಕವಾಗಿರಲಿ. ಆದರೆ ಎಲ್ಲರನ್ನೂ ಪೂರ್ತಿಯಾಗಿ ನಂಬದಿರಿ. ಸಲಹೆಗಳು ನಿಮ್ಮದು ತೀರ್ಮಾನ ನನ್ನದು ಎಂಬ ಧೋರಣೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯನ್ನು ನೀಡುತ್ತಿರುವುದು ನಿಮ್ಮ ಒಳ್ಳೆಯದಕ್ಕೆ. ಬೆಳ್ಳಗಿರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗುವ ನಿಮ್ಮ ಮನಸ್ಥಿತಿಯನ್ನು ಪರಿವರ್ತಿಸಿಕೊಳ್ಳಬೇಕಾಗಿದೆ. ಹಣದ ಉಳಿತಾಯದ ಬಗ್ಗೆ ಗಮನ ಹರಿಸಿ.

ವೃಶ್ಚಿಕ:- ಪ್ರತ್ಯೇಕ ಪ್ರಕರಣಗಳಲ್ಲಿ ಸಿಹಿ ಮತ್ತು ಕಹಿ ಸುದ್ದಿಗಳೆರಡರ ಮಿಶ್ರಣ ಲಭ್ಯವಾಗಲಿದೆ. ನೀವು ಹಮ್ಮಿಕೊಳ್ಳಬೇಕೆಂದಿರುವ ಬೃಹತ್‌ ಯೋಜನೆಗೆ ಸರ್ಕಾರ ಅನುಮೋದನೆ ನೀಡುವ ಸುದ್ದಿ ಸಿಹಿಯಾದರೆ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಹಣದ ಕೊರತೆಯು ಕಹಿ ಎನಿಸುವುದು.

ಧನುಸ್ಸು:- ನಿಮ್ಮದೇ ಆದ ಮನೆ ರೂಪಿಸುವ ವಿಚಾರದಲ್ಲಿ ಮಹತ್ವದ ಬೆಳವಣಿಗೆಯೊಂದು ನಿಮಗೆ ಸಹಕಾರಿಯಾಗಲಿದೆ. ಆದರೆ ಅದಕ್ಕಾಗಿ ಸಾಲ ಮಾಡಬೇಕಾಗುವುದು. ಎಷ್ಟೇ ಶ್ರೀಮಂತಿಕೆ ಇದ್ದರೂ ಮನೆ ಕಟ್ಟುವ ವಿಚಾರದಲ್ಲಿ ಎಲ್ಲರೂ ಒಂದಲ್ಲಒಂದು ರೀತಿಯಲ್ಲಿ ಸಾಲ ಮಾಡುವರು.

ಮಕರ:- ಕಚೇರಿಯ ಆವರಣದಲ್ಲಿ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಸಂಚು ಬಯಲಾಗುವುದು. ಇದರಿಂದ ಬೇಸತ್ತ ನೀವು ನಿಮ್ಮ ಕೆಲಸಕ್ಕೆ ರಾಜೀನಾಮೆ ಕೊಡುವ ತೀರ್ಮಾನ ಮಾಡುವಿರಿ. ಇದಕ್ಕಿಂತ ನೀವು ಬೇರೆಡೆಗೆ ವರ್ಗಾವಣೆ ಕೇಳುವುದು ಒಳ್ಳೆಯದು.

ಕುಂಭ:- ಅನೇಕಾನೇಕ ದೊಡ್ಡ ಯೋಜನೆಗಳನ್ನು ನಿರ್ವಹಿಸಿ ಅಗಾಧವಾದುದನ್ನು ಸಂಪಾದಿಸಲು ಕಾಲಘಟ್ಟ ಸೂಕ್ತವಾಗಿದೆ. ಆದರೂ ಕಾಣದ ಯಾವುದೋ ಒಂದು ಕೈ ನಿಮ್ಮ ಪ್ರಗತಿಯನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸುತ್ತಿದೆ. ಕುಲದೇವರನ್ನು ಪ್ರಾರ್ಥನೆ ಮಾಡಿ.

ಮೀನ:- ಗೆಳೆಯರ ಬಳಿ ಸ್ನೇಹದಿಂದ ಇರುವುದು ಸೂಕ್ತ. ಆದರೆ ಯಾರಿಗೂ ಸಾಲ ಕೊಡುವುದು, ಕೊಡಿಸುವುದನ್ನು ಮಾಡದಿರಿ. ನೀವೂ ಸಾಲ ಪಡೆಯದಿರಿ. ಮನೆಯ ಲೆಕ್ಕಪತ್ರ ಅಥವಾ ಕಡತಗಳ ವಿಚಾರ, ವಿವಾದಗಳಿಗೆ ಕಾರಣವಾಗುವ ಸಂದರ್ಭ ಎದುರಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago