ಮೈಸೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆರು ತಿಂಗಳ ಅಥವಾ ವರ್ಷ ಬಿಟ್ಟು ಅದರ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಮೂಲಕ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಚಾಮರಾಜಪೇಟೆ, ಕೊಪ್ಪಳ, ಕೋಲಾರ ಭಾಗದಲ್ಲಿ ನಿಲ್ಲುವಂತೆ ಯಾರು ಒತ್ತಾಯ ಮಾಡಿಲ್ಲ. ಚುನಾವಣೆ ಇನ್ನೂ ದೂರ ಇದೆ. ಆದ್ದರಿಂದ ಈಗಲೇ ಮುಂದಿನ ಚುನಾವಣೆಯಲ್ಲಿ ನಿಲ್ಲಬೇಕೋ, ಬೇಡವೋ ಎಂಬುದನ್ನು ತೀರ್ಮಾನಿಸಿಲ್ಲ. ಮುಂದೇ ನೋಡೋಣ ಎಂದು ಹೇಳಿದರು.
ಪರ್ಯಾಯ ನಾಯಕ ಬೇಕಲ್ಲವೇ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರ್ತಿಲ್ಲ ನಿಜ. ನಾನು ಸೋತ ಬಳಿಕ ಕ್ಷೇತ್ರದಲ್ಲಿ ಸಭೆ ನಡೆಸಿಲ್ಲ, ಇದೇ ಮೊದಲು ಎಂದು ಹೇಳಿದರು..
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…