ಬಾಗಲಕೋಟೆ : ಮುಂದಿನ ಆರು ತಿಂಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ.
ಇಂದು ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಯಡಿಯೂರಪ್ಪ ಹಿಟ್ಲರ್ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 40 ಜನ ಬಿಜೆಪಿ ಶಾಸಕರು ಅಸಮಧಾನಗೊಂಡಿದ್ದಾರೆ. ಖಂಡಿತವಾಗಿಯೂ ಆರು ತಿಂಗಳ ಮೇಲೆ ಬಿಜೆಪಿ ಸರ್ಕಾರ ಇರಲು ಸಾಧ್ಯವಿಲ್ಲ ಎಂದರು.
ಅಕ್ಟೋಬರ್ 24ರಂದು ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು 8 ಸ್ಥಾನ ಗೆಲ್ಲಲೇಬೇಕಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ 14 ರಿಂದ 15 ಸ್ಥಾನ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ಆರು ತಿಂಗಳು ಬಿಡಿ ಉಪಚುನಾವಣೆ ಫಲಿತಾಂಶ ಬಂದ ಎರಡೇ ದಿನಕ್ಕೆ ಸರಕಾರ ಪತನವಾಗುತ್ತದೆ ಎಂಬುದಾಗಿ ಜಮೀರ್ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…