ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅರರು ಎರಡು ವರ್ಷ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಇಡೀ ರಾಜ್ಯವನ್ನ ಐದು ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ ಎಂದರು.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೈ ಎಲೆಕ್ಷನ್ ಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತದೆ. ಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಯಿ ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…