Featured

ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗುರಿ : ಅಣ್ಣಾಮಲೈ -Vishwanews24

ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗುರಿ : ಅಣ್ಣಾಮಲೈ -Vishwanews24

ತಮಿಳುನಾಡಿನಲ್ಲೂ ಬಿಜೆಪಿ ಪಕ್ಷ ಅಧಿಕಾರ ನಡೆಸಬೇಕೆನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ..

ಚೆನ್ನೈ : ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗುರಿಯಾಗಿದೆ ಎಂದು ತಮಿಳುನಾಡಿನ ನಿಯೋಜಿತ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ನೀಡಿದೆ. ಶುಕ್ರವಾರದಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ ಕೊಯಮತ್ತೂರಿನಿಂದ ಚೆನ್ನೈಗೆ ಮೂರು ದಿನಗಳ ಸುದೀರ್ಘ ರಸ್ತೆ ಪ್ರಯಾಣ ಹಮ್ಮಿಕೊಂಡಿದ್ದಾರೆ.

ಬುಧವಾರ ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಬಿಜೆಪಿಯ ಹಲವು ಯೋಜನೆಗಳನ್ನು ಹಂಚಿಕೊಂಡಿದ್ದಾರೆ. “2026ರಲ್ಲಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಗುರಿಯಾಗಿದೆ. 2026ರಲ್ಲಿ ವಿಧಾನಸಭೆಗೆ 150 ಶಾಸಕರು ಪ್ರವೇಶಿಸಲಿದ್ದಾರೆ. ತಮಿಳುನಾಡಿನಲ್ಲೂ ಬಿಜೆಪಿ ಪಕ್ಷ ಅಧಿಕಾರ ನಡೆಸಬೇಕೆನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago