ಕೋಲಾರ : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ, ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್ ಗೆ ಬೆಂಬಲ ಮಾಡಿಲ್ಲ. ನಮ್ಮ ಪರ ಜೆಡಿಎಸ್ ಕೆಲಸ ಮಾಡಿಲ್ಲ. ಎರಡೂ ಕಡೆಯ ನಾಯಕರು ಪೂರ್ತಿ ಪ್ರಮಾಣದಲ್ಲಿ ಕೆಲಸ ಮಾಡಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಎಂದೂ ಊಹಿಸದ ರೀತಿ ಸೋಲು ಕಂಡಿವೆ ಎಂದು ಹೇಳಿದರು.
ತ್ರಿಕೋನ ಸ್ಪರ್ಧೆ ಇದ್ದರೆ ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿಯುತ್ತದೆ. ಮತದಾರರು ಒಂದಾಗದ ಕಾರಣ ಮುಂದಿನ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವುದೆ ಸಮಸ್ಯೆಯಿಲ್ಲ.
ಸರ್ಕಾರ 5 ವರ್ಷ ಸುಭದ್ರ ಎಂದು ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…