ಕೋಲಾರ : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ, ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್ ಗೆ ಬೆಂಬಲ ಮಾಡಿಲ್ಲ. ನಮ್ಮ ಪರ ಜೆಡಿಎಸ್ ಕೆಲಸ ಮಾಡಿಲ್ಲ. ಎರಡೂ ಕಡೆಯ ನಾಯಕರು ಪೂರ್ತಿ ಪ್ರಮಾಣದಲ್ಲಿ ಕೆಲಸ ಮಾಡಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಎಂದೂ ಊಹಿಸದ ರೀತಿ ಸೋಲು ಕಂಡಿವೆ ಎಂದು ಹೇಳಿದರು.
ತ್ರಿಕೋನ ಸ್ಪರ್ಧೆ ಇದ್ದರೆ ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿಯುತ್ತದೆ. ಮತದಾರರು ಒಂದಾಗದ ಕಾರಣ ಮುಂದಿನ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವುದೆ ಸಮಸ್ಯೆಯಿಲ್ಲ.
ಸರ್ಕಾರ 5 ವರ್ಷ ಸುಭದ್ರ ಎಂದು ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…