ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬುದು ನಮ್ಮ ಸಂಕಲ್ಪ. ಆ ಭರವಸೆಯನ್ನು ನಾವೆಲ್ಲರೂ ಒಟ್ಟಾಗಿ ಪ್ರಧಾನಿಯವರಿಗೆ ಕೊಟ್ಟಿದ್ದೇವೆ.
ನಿಶ್ಚಿತವಾಗಿ ಗುರಿಯನ್ನು ತಲುಪುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ರಾಜ್ಯಕ್ಕೆ ಬರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಬಂದು ಹೋಗುತ್ತಿರುತ್ತಾರೆ ಎಂದರು.
ಭದ್ರಾವತಿ ವಿಐಎಸ್ಎಲ್ ವಿಚಾರಕ್ಕೆ ಮಾತನಾಡಿದ ಅವರು, ಬಹಳ ಹಿಂದೆಯೆ ಉಳಿಸಲು ಚರ್ಚೆಯಾಗಿ ಪ್ರಯತ್ನ ಮಾಡಿದ್ದೆವು. ಭದ್ರಾವತಿ ಕಾರ್ಖಾನೆ ಉಳಿಸಲು ನಮ್ಮ ಸಂಸದರು ಬಹಳ ಪ್ರಯತ್ನ ಮಾಡಿದ್ದರು. ದೇಶದಲ್ಲಿ ನಿಲುವು ತೆಗೆದು ಕೊಂಡಿದ್ದರಿಂದ ನಮ್ಮ ಕೈಮೀರಿ ಹೋಗಿದೆ ಎಂದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…