Featured

ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ – vishwanews24

ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ  ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಇಷ್ಟು ಸಮಯ ಮಹಿಳೆಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ.

ಗೃಹಲಕ್ಷ್ಮಿ ಹಣಕ್ಕೆ ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ತೃತೀಯ ಲಿಂಗಿಗಳಿಗೆ ಹಣ ನೀಡಲು ಆದೇಶಿಸಿದ್ದು, ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಬಳಸಿ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಖಾತೆಗೆ 2,000 ರೂಪಾಯಿ ಹಣ ಜಮೆ ಆಗಲಿದೆ.

ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ 1.25 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.24 ಕೋಟಿ ಮಂದಿಯ ಖಾತೆಗೆ 2 ಸಾವಿರ ರೂಪಾಯಿ ಹಣ ಜಮೆಯಾಗುತ್ತಿದೆ. 1.5 ಲಕ್ಷ ಮಂದಿ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಪಾವತಿ ದಾರರಾಗಿದ್ದು ಅವರಿಗೆ ಹಣ ಸಂದಾಯ ಸ್ಥಗಿತಗೊಳಿಸಲಾಗಿದೆ. ಫಲಾನುಭವಿಗಳ ಖಾತೆಗೆ ಈವರೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಣ ವರ್ವಗಾವಣೆಯಾಗಬೇಕಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago