Featured

ಮುಂದಿನ ದಿನಗಳಲ್ಲಿ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ : ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು  ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಲಹೆ ನೀಡಿದ್ದಾರೆ.

ನನ್ನ ಮೇಲಿನ ಅಭಿಮಾನದಿಂದ ಸ್ಥಳೀಯ ನಾಗರಿಕರು, ಪಕ್ಷದ ಕಾರ್ಯಕರ್ತರು ಫ್ಲೆಕ್ಷ್ ಹಾಕುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ಫ್ಲೆಕ್ಷ್’ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗುವುದರಿಂದ ಅದು ಪರಿಸರಕ್ಕೆ ಹಾನಿ ಉಂಟು ಮಾಡುತ್ತದೆ. ಇದರ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ.

ಜಾಹಿರಾತು

ಪ್ಲೆಕ್ಸ್ ತಯಾರಕ ವೃತ್ತಿಗೆ ಹಿನ್ನಡೆಯಾಗಿ ಅವರು ನಿರುದ್ಯೋಗಿಗಳಾಗುತ್ತಾರೆ ಎನ್ನುವ ಚಿಂತೆ ಬೇಡ. ಫ್ಲೆಕ್ಸ್’ಗಳ ಬದಲಿಗೆ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸುವುದರಿಂದ ಉದ್ಯಮಿಗಳಿಗೂ ಅದರ ನೌಕರರಿಗೂ ಎಳ್ಳಷ್ಟು ಸಮಸ್ಯೆಯಾಗದು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago