Featured

ಮುಂದಿನ ದಿನಗಳಲ್ಲಿ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ : ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು  ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಲಹೆ ನೀಡಿದ್ದಾರೆ.

ನನ್ನ ಮೇಲಿನ ಅಭಿಮಾನದಿಂದ ಸ್ಥಳೀಯ ನಾಗರಿಕರು, ಪಕ್ಷದ ಕಾರ್ಯಕರ್ತರು ಫ್ಲೆಕ್ಷ್ ಹಾಕುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ಫ್ಲೆಕ್ಷ್’ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗುವುದರಿಂದ ಅದು ಪರಿಸರಕ್ಕೆ ಹಾನಿ ಉಂಟು ಮಾಡುತ್ತದೆ. ಇದರ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸಿ.

ಜಾಹಿರಾತು

ಪ್ಲೆಕ್ಸ್ ತಯಾರಕ ವೃತ್ತಿಗೆ ಹಿನ್ನಡೆಯಾಗಿ ಅವರು ನಿರುದ್ಯೋಗಿಗಳಾಗುತ್ತಾರೆ ಎನ್ನುವ ಚಿಂತೆ ಬೇಡ. ಫ್ಲೆಕ್ಸ್’ಗಳ ಬದಲಿಗೆ ಬಟ್ಟೆಯಿಂದ ತಯಾರಿಸಿದ ಬ್ಯಾನರ್’ಗಳನ್ನು ಬಳಸುವುದರಿಂದ ಉದ್ಯಮಿಗಳಿಗೂ ಅದರ ನೌಕರರಿಗೂ ಎಳ್ಳಷ್ಟು ಸಮಸ್ಯೆಯಾಗದು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಭಿಮಾನಿಗಳು ಫ್ಲೆಕ್ಷ್’ಗಳನ್ನು ಹಾಕಲು ಇಚ್ಚಿಸಿದ್ದಲ್ಲಿ ದಯವಿಟ್ಟು ಬಟ್ಟೆಯಿಂದ ನಿರ್ಮಿಸಲಾದ ಫ್ಲೆಕ್ಷ್ ಬಳಸುವುದು ಉತ್ತಮ. ಫ್ಲಾಸ್ಟಿಕ್ ನಿಷೇಧದ ನಮ್ಮ ಅಭಿಯಾನ ಯಶಸ್ವಿಯಾಗಲು ನಿಮ್ಮ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

 

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

9 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago