ಕೊಪ್ಪಳ: ಮುಂದಿನ ದಿನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ. ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ. ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ.
ಪಶ್ಚಿಮ ಮಹಾರಾಷ್ಟ್ರದ ಐದು ಜಿಲ್ಲೆಗಳ ಉಸ್ತುವಾರಿ ನನಗಿದೆ. ಅಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಹಿಂದಿನ ವಾತಾವರಣ ಸಂಪೂರ್ಣ ಬದಲಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. 288 ಸ್ಥಾನಕ್ಕೆ 220 ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…