ಬೆಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.
ಇನ್ನು ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದ್ದು, ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದು, ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು – ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…