ಬೆಂಗಳೂರು: ಮುಂದಿನ ಬಾರಿ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ” ಎಂದರು.
ಸಿಎಂ ಬದಲಾವಣೆ ಕುರಿತ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, “ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ ಮಂಡಿಸ್ತಿದ್ದಾರೆ ಅಂದ್ರೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತಾಯ್ತಲ್ಲ. ಅಲ್ಲಿಗೆ ಯಥಾಸ್ಥಿತಿ ಅಂತಲೇ ಅರ್ಥ” ಎಂದು ಹೇಳಿದರು.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…