Featured

ಮುಂದಿನ ವಿಧಾನಸಭಾ ಚುನವಣೆಗೆ ನಾನೇ ಗೋಲ್‌ ಕೀಪರ್‌ , ಬಿಜೆಪಿಗೆ ಒಂದೇ ಒಂದು ಗೋಲ್‌ ಸಂಪಾದಿಸಲು ಬಿಡುವುದಿಲ್ಲ.. : ಮಮತಾ ಬ್ಯಾನರ್ಜಿ – Vishwanews24

ಪ್ರಧಾನಿ ನರೇಂದ್ರ ಮೋದಿ ಒಬ್ಬ ದಂಗೆಕೋರ, ಟ್ರಂಪ್‌ಗೆ ಬಂದ ಅದೇ ದುರ್ಗತಿ ಮೋದಿಗೂ ಬರಲಿದೆ ..

ಮುಂದಿನ ವಿಧಾನಸಭಾ ಚುನವಣೆಗೆ ನಾನೇ ಗೋಲ್‌ ಕೀಪರ್‌ , ಬಿಜೆಪಿಗೆ ಒಂದೇ ಒಂದು ಗೋಲ್‌ ಸಂಪಾದಿಸಲು ಬಿಡುವುದಿಲ್ಲ.. ಮಮತಾ ಬ್ಯಾನರ್ಜಿ – Vishwanews24

ಹೂಗ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮತ್ತೆ ಗುಟುರು ಹಾಕಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿಯವರನ್ನು ದಂಗೆಕೋರ ಎಂದು ಕರೆದಿದ್ದಾರೆ.

ಗೂಗ್ಲಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಒಬ್ಬ ದೇಶದ ದೊಡ್ಡ ದಂಗಾಬಾಝ್‌ (ದಂಗೆಕೋರ) ಎಂದು ಕಿಡಿ ಕಾರಿದ್ದಾರೆ.

ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24

ಅಲ್ಲದೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಬಂದ ಅದೇ ದುರ್ಗತಿ ಪ್ರಧಾನಿ ನರೇಂದ್ರ ಮೋದಿಗೂ ಬರಲಿದೆ ಎಂದು ದೀದಿ ಭವಿಷ್ಯ ನುಡಿದಿದ್ದಾರೆ.ಕಲ್ಲಿದ್ದಲು ಕಳ್ಳ ಸಾಗಣಿಕೆ ಪ್ರಕರಣದಲ್ಲಿ ತಮ್ಮ ಸಂಬಂಧಿ ಅಭಿಷೇಕ್‌ ಬ್ಯಾನರ್ಜಿ ಅವರ ಪತ್ನಿ ರುಜಿಯಾ ಬ್ಯಾನರ್ಜಿ ಅವರನನ್ನು ಸಿಬಿಐ ವಿಚಾರಣೆ ನಡೆಸಿದ ಬೆನ್ನಲ್ಲೇ ಮಮತಾ ಅವರಿಂದ ಈ ಕಟು ಟೀಕೆಗಳು ಹೊರ ಬಿದ್ದಿವೆ.

ಜಯಲಲಿತಾ ಅವರ 73 ನೇ ಜನ್ಮದಿನ : ಪ್ರಧಾನಿ ಮೋದಿ ಸಹಿತ ಗೌರವ ಸಲ್ಲಿಸಿದ ಹಲವು ನಾಯಕರು -Vishwanews24

2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ಸರ್ಕಾರವನ್ನು ತೋಲಾಬಾಝ್‌ (ಗುಂಪಿನಲ್ಲಿ ಲೂಟಿ ಮಾಡುವವರು) ಎಂದು ಜರೆದಿದ್ದರು.ಇದಾದ ಬಳಿಕ ರಾಜ್ಯದ ಬಿಜೆಪಿ ನಾಯಕರೂ ಕೂಡ ಸರ್ಕಾರವನ್ನು ಇದೇ ಹೆಸರಿನಿಂದ ಟೀಕೆ ಮಾಡುತ್ತಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ವಿರುದ್ದವೇ ದಂಗೆಕೋರ ಎಂದು ಸಿಡಿಗುಂಡು ಸಿಡಿಸಿದ್ದಾರೆ.

ಅಲ್ಲದೇ ಮುಂದಿನ ವಿಧಾನಸಭಾ ಚುನವಣೆಗೆ ನಾನೇ ಗೋಲ್‌ ಕೀಪರ್‌ ಎಂದಿರುವ ದೀದಿ, ಬಿಜೆಪಿಗೆ ಒಂದೇ ಒಂದು ಗೋಲ್‌ ಸಂಪಾದಿಸಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಮಾ.1ರಿಂದ ದೇಶಾದ್ಯಂತ 2ನೇ ಹಂತದ ಕೊರೋನಾ ಲಸಿಕೆ : 60 ವರ್ಷ ಮೇಲ್ಪಟ್ಟವರಿಗೆ ಉಚಿತ ಕರೋನ ಲಸಿಕೆ -Vishwanews24

ದೇಶವನ್ನು ದೈತ್ಯ ವ್ಯಕ್ತಿ ಆಳ್ವಿಕೆ ನಡೆಸುತ್ತಿದ್ದಾರೆ. ಅವರು ನಮ್ಮ ತಲೆ ಬುರುಡೆ ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರು ಬಂಗಾಳದ ಮೇಲೆ ದಾಳಿ ಮಾಡಿ ಕಬ್ಜಾ ಮಾಡಲು ಯತ್ನಿಸುತ್ತಿದ್ದಾರೆ. ನಿಮಗೆ ಬಂಗಾಳ ಬೇಕಾ? ಬಂಗಾಳವನ್ನು ಗುಜರಾತ್‌ ಆಳ್ವಿಕೆ ಮಡಲು ಅನುಮತಿಸುವುದಿಲ್ಲ ಎಂದು ಗುಡುಗಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

50 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

60 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago