ಬೆಂಗಳೂರು : ಶಿಕ್ಷಣ ಇಲಾಖೆಯು ಪಠ್ಯ ಬದಲಾವಣೆಗೆ ತಯಾರಿ ಮಾಡಿಕೊಂಡಿದ್ದು, ಪರಿಷ್ಕೃತ ಪಠ್ಯ ಜಾರಿಗೊಳಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಪ್ರಸ್ತುತ ಇರುವ ಪಠ್ಯದಲ್ಲಿ ಇತಿಹಾಸದ ಬಗ್ಗೆ ಒಂದಷ್ಟು ತಪ್ಪುಗಳು ಆಗಿದ್ವು, ಅವುಗಳನ್ನ ಸರಿ ಮಾಡುವ ಕೆಲಸ ಮಾಡಿದ್ದೇವೆ. ಮುಂದಿನ ಅಕಾಡೆಮಿ ಒಳಗಡೆ ಪರಿಷ್ಕೃತ ಪಠ್ಯ ಪುಸ್ತಕಗಳು ಮಕ್ಕಳಿಗೆ ಸಿಗಲಿದೆ. ಸಮಿತಿಯ ವರದಿಯನ್ನು ಗಮನದಲ್ಲಿಟ್ಕೊಂಡು ಪಠ್ಯ ಪರಿಷ್ಕರಣೆ ಆಗಲಿದೆ ಎಂದರು.
ಇನ್ನು ರಾಜಕೀಯ ಉದ್ದೇಶ ಇಟ್ಟುಕೊಂಡು ನಾವು ಪಠ್ಯ ಪರಿಷ್ಕರಣೆ ಮಾಡಿಲ್ಲ. ಪೂರ್ಣವಾಗಿ ಪಠ್ಯ ಪರಿಷ್ಕರಣೆ ಮಾಡುತ್ತಿಲ್ಲ, ಪಠ್ಯ ಪುಸ್ತಕದಲ್ಲಿದ್ದ ತಪ್ಪುಗಳನ್ನ ಸರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಮಕ್ಕಳಿಗೆ ನಮ್ಮ ಭಾರತದ ಇತಿಹಾಸ, ಭಾರತದ ವಿಜ್ಞಾನದ ಬಗ್ಗೆ ನಿಜವಾದ ಅಂಶಗಳನ್ನು, ಮೌಲ್ಯಗಳನ್ನು ಕೊಡುವಂತ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…