Featured

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು-ಡ್ಯಾನ್ಸ್ ನಿಷೇಧ – Vishwanews24

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು ಹಾಡುವಂತಿಲ್ಲ ಹಾಗೂ ಯಾವುದೇ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವಂತಿಲ್ಲ.
ಈ ಸಿನಿಮಾ ಹಾಡುಗಳಿಂದ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಲಿದೆ, ಈ ಎಲ್ಲಾ ನಿಯಮಗಳು ರಾಜ್ಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯಿಸಲಿದೆ,
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಆಸಕ್ತಿಗಳನ್ನು ಪರಿಗಣಿಸಿಲ್ಲ, ಸಣ್ಣ ಮಕ್ಕಳು ದೊಡ್ಡ ವಯಸ್ಸಿನವರ ಹಾಡುಗಳಿಗೆ ಡ್ಯಾನ್ಸ್ ಮಾಡುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನನ್ನು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು, ವಿದ್ಯಾರ್ಥಿಗಳು ಹಾಡುಗಳನ್ನು ಸೆಲೆಕ್ಟ್ ಮಾಡಿದ್ದನ್ನು ನೋಡಿ ನನಗೆ ಶಾಕ್ ಆಯಿತು, ಅವರು ಮಾಡಿದ ಹಾಡುಗಳ ಡ್ಯಾನ್ಸ್  ಅವರ ವಯಸ್ಸಿಗೆ ಮೀರಿದ್ದಾಗಿದೆ.ಇದನ್ನು ನಾನು ನನ್ನ ಸಹೋದ್ಯೋಗಿಗಳಿಗೆ ತಿಳಿಸಿದೆ,  ಅವರು ಕೂಡ ಇದೇ ರೀತಿಯ ಭಾವನೆ ವ್ಯಕ್ತ ಪಡಿಸಿದರು,  ಹೀಗಾಗಿ ಮುಂದಿನ ವರ್ಷದಿಂದ ಶಾಲಾ ವಾರ್ಷಿಕೋತ್ಸವದಲ್ಲಿ ಹಾಡುಗಳ ಡ್ಯಾನ್ಸ್  ಮಾಡುವಂತಿಲ್ಲ,
ಮಕ್ಕಳು ಇತಿಹಾಸ, ದೇಶಭಕ್ತಿ, ಸಂಸ್ಕೃತಿ ಹಾಗೂ ದೇಶದ ಪರಂಪರೆ ಸಾರುವ ಹಾಡುಗಳನ್ನು  ಹಾಡಿ ಡ್ಯಾನ್ಸ್ ಹಾಗೂ ಡ್ರಾಮಾ ಮಾಡಬೇಕು, ಈಗಾಗಲೇ ಕೆಲ ಶಾಲೆಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದ್ದಾರೆ.https://www.facebook.com/VishwaNews24/videos/2203056779734081/?

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago