Featured

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು-ಡ್ಯಾನ್ಸ್ ನಿಷೇಧ – Vishwanews24

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡು ಹಾಡುವಂತಿಲ್ಲ ಹಾಗೂ ಯಾವುದೇ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವಂತಿಲ್ಲ.
ಈ ಸಿನಿಮಾ ಹಾಡುಗಳಿಂದ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಲಿದೆ, ಈ ಎಲ್ಲಾ ನಿಯಮಗಳು ರಾಜ್ಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯಿಸಲಿದೆ,
ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಆಸಕ್ತಿಗಳನ್ನು ಪರಿಗಣಿಸಿಲ್ಲ, ಸಣ್ಣ ಮಕ್ಕಳು ದೊಡ್ಡ ವಯಸ್ಸಿನವರ ಹಾಡುಗಳಿಗೆ ಡ್ಯಾನ್ಸ್ ಮಾಡುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನನ್ನು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು, ವಿದ್ಯಾರ್ಥಿಗಳು ಹಾಡುಗಳನ್ನು ಸೆಲೆಕ್ಟ್ ಮಾಡಿದ್ದನ್ನು ನೋಡಿ ನನಗೆ ಶಾಕ್ ಆಯಿತು, ಅವರು ಮಾಡಿದ ಹಾಡುಗಳ ಡ್ಯಾನ್ಸ್  ಅವರ ವಯಸ್ಸಿಗೆ ಮೀರಿದ್ದಾಗಿದೆ.ಇದನ್ನು ನಾನು ನನ್ನ ಸಹೋದ್ಯೋಗಿಗಳಿಗೆ ತಿಳಿಸಿದೆ,  ಅವರು ಕೂಡ ಇದೇ ರೀತಿಯ ಭಾವನೆ ವ್ಯಕ್ತ ಪಡಿಸಿದರು,  ಹೀಗಾಗಿ ಮುಂದಿನ ವರ್ಷದಿಂದ ಶಾಲಾ ವಾರ್ಷಿಕೋತ್ಸವದಲ್ಲಿ ಹಾಡುಗಳ ಡ್ಯಾನ್ಸ್  ಮಾಡುವಂತಿಲ್ಲ,
ಮಕ್ಕಳು ಇತಿಹಾಸ, ದೇಶಭಕ್ತಿ, ಸಂಸ್ಕೃತಿ ಹಾಗೂ ದೇಶದ ಪರಂಪರೆ ಸಾರುವ ಹಾಡುಗಳನ್ನು  ಹಾಡಿ ಡ್ಯಾನ್ಸ್ ಹಾಗೂ ಡ್ರಾಮಾ ಮಾಡಬೇಕು, ಈಗಾಗಲೇ ಕೆಲ ಶಾಲೆಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದ್ದಾರೆ.https://www.facebook.com/VishwaNews24/videos/2203056779734081/?

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

2 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

3 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

3 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

4 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

4 hours ago