ಕಲಬುರಗಿ: ರಾಷ್ಟ್ರೀಯ ಹಿಂದು ಸೇನಾದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ಸಂಸದರ ವಿರುದ್ಧ ಹರಿಹಾಯ್ದಿದ್ದು, ನಾಲಿಗೆ ಹರಿಬಿಟ್ಟಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿರಾಟ ಹಿಂದು ಮಹಾಸಮಾವೇಶದಲ್ಲಿ ಮಾತನಾಡಿರುವ ಮುತಾಲಿಕ್, ಮುಂದಿನ ಸಲ ಮೋದಿ ಹೆಸರು ಹೇಳಿದ್ರೆ ಬಾಯಲ್ಲಿ ಬೂಟು ಹಾಕ್ತೇವಿ ಎಂದು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಅವರು ಜುಲೈ 1ರಂದು ವಿರಾಟ್ ಹಿಂದೂ ಮಹಾಸಮಾವೇಶ ಕಾರ್ಯಕ್ರಮದಲ್ಲಿ ಮುತಾಲಿಕ್ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ವಾಗ್ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…