Featured

ಮುಂದುವರಿದ ಸರ್ಜಿಕಲ್ ಸ್ಟ್ರೈಕ್ : ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳು ಧ್ವಂಸಗೊಳಿಸಿದ ಭಾರತೀಯ ಯೋಧರು – Vishwanews24

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಭಾರತದತ್ತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಮಂಗಳವಾರ ರಾತ್ರಿ ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳನ್ನು ಧ್ವಂಸ ಮಾಡಿದೆ.

ಪಾಕ್ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದ್ದರಿಂದ ರಾಜೌರಿ ಹಾಗೂ ಪೂಂಚ್​ ಜಿಲ್ಲೆಗಳಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್​ ಐದು ನೆಲೆ​ಗಳನ್ನು ನಾಶ ಮಾಡಲಾಗಿದೆ. ಇದರಿಂದ ಪಾಕ್​ ಸೇನೆಗೆ ಸಾಕಷ್ಟು ಪರಿಣಾಮ  ಉಂಟಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಹೇಳಿದ್ದಾರೆ.  ಉರಿ ಭಾಗದಲ್ಲಿಯೂ ಪಾಕ್​ ದಾಳಿ ನಡೆಸುತ್ತಿದೆ ಎಂದು ಹೇಳಲಾಗ್ತಿದೆ.

ನಿನ್ನೆ ಸಂಜೆ 6:30ರಿಂದ ಪಾಕ್​ ಅಪ್ರಚೋದಿತ ಗುಂಡಿನ ಹಾಗೂ ಶೆಲ್​ ದಾಳಿ ನಡೆಸುತ್ತಲೇ ಇದೆ. ಮಿಸೈಲ್​ ಸೇರಿದಂತೆ  ಭಾರಿ ಶಸ್ತ್ರಾಸ್ತ್ರಗಳನ್ನೇ ಬಳಸಿ ಪಾಕ್ ದಾಳಿ ಮುಂದುವರೆಸಿದೆ. ಸ್ಥಳೀಯರನ್ನು ಅಡ್ಡ ಇಟ್ಟುಕೊಂಡೇ ದಾಳಿ ನಡೆಸುತ್ತಿದೆ. ಆದರೆ ಜನವಸತಿ ಪ್ರದೇಶದಿಂದ ದೂರದಲ್ಲಿರುವ ಪಾಕ್​ ನೆಲೆ​ಗಳ ಮೇಲೆ ಮಾತ್ರ ದಾಳಿ ನಡೆಸಿದ್ದೇವೆ ಎಂದು ಪಿಆರ್​ಒ ತಿಳಿಸಿದ್ದಾರೆ.
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago